ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ಬೇಡಿಕೆ ಸಲ್ಲಿಸಿದ ಹೆಚ್.ಎ ಹಂಸ ಕೊಟ್ಟಮುಡಿ

ಮಡಿಕೇರಿ: ಸ್ಥಳೀಯ ಸಂಸ್ಥೆಗಳಿಗೆ ಬಜೆಟ್ ಹಣಕಾಸು ನಿಗದಿಪಡಿಸಲು ರಚಿಸಲಾದ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಭೆಯಲ್ಲಿ ಮಡಿಕೇರಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಪ್ರತಿನಿಧಿಸಿ, ಭಾಗವಹಿಸಿ ವಿಷಯ ಮಡಿಸಿ ನಗರ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ಬೇಡಿಕೆಯನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಹೊದ್ದೂರುಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಎ ಹಂಸ ಸಲ್ಲಿಸದ್ದಾರೆ.ಅನುದಾನ ನೀಡುವ ಭರವಸೆಯನ್ನು ಕೂಡ ಆಯೋಗದ ಅಧ್ಯಕ್ಷರು ನೀಡಿದ್ದಾರೆ.
What's Your Reaction?






