ಯುವ ಕಾಂಗ್ರೆಸ್ ಮುಖಂಡರೊಂದಿಗೆ ಡಾ.ಮಂತರ್ ಸಭೆ

ಮಡಿಕೇರಿ:ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪಕ್ಷ ಸಂಘಟನೆ ಉದ್ದೇಶದಿಂದ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ವಿಚಾರ ಮಡಿಕೇರಿ ಕ್ಷೇತದ ಶಾಸಕರಾದ ಡಾ ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಮೈಸಿ ಕತ್ತಣಿರ,ರಾಹುಲ್ ಮಾರ್ಷಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಮ್, ಮಡಿಕೇರಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್,ಕುಶಾಲನಗರ ಬ್ಲಾಕ್ ಅಧ್ಯಕ್ಷ ಚಿರಂಜೀವಿ,ಮಡಿಕೇರಿ ಬ್ಲಾಕ್ ಅಧ್ಯಕ್ಷ ಕವನ್ ಕೊತ್ತೊಳಿ,ಇದ್ದರು.
What's Your Reaction?






