ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಗೆ ಕೊಪ್ಪ ಗೇಟ್ ಬಳಿ ಸ್ವಾಗತ
ಮಡಿಕೇರಿ:ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರು ಇಂದು ಕೊಡಗಿನ ಗಡಿ ಭಾಗ ಕೊಪ್ಪ ಗೇಟ್ ಬಳಿ ಆಗಮಿಸಿದ್ದ ಸಂಧರ್ಭ ಅವರಿಗೆ ಕೊಡಗು ಅಲ್ಪಸಂಖ್ಯಾತರ ನಾಯಕರಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂಧರ್ಭ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಹನೀಫ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ರಜಾಕ್,ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಪ್ರಧಾನ ಕಾರ್ಯದರ್ಶಿ ಬಾವ ನೆಲ್ಲಿಹುದಿಕೇರಿ, ಕೆಪಿಸಿಸಿ ಸದಸ್ಯರಾದ ಕೆ. ಎ ಯಾಕೂಬ್, ಇರ್ಫಾನ್ ಖಾನ್ ಸೇರಿದಂತೆ ಹಲವರು ಇದ್ದರು.
What's Your Reaction?






