ವರುಣಾರ್ಭಟ: ಸುಂಟ್ಟಿಕೊಪ್ಪ-ಮಾದಪುರ ರಸ್ತೆಯಲ್ಲಿ ಮರ ಬಿದ್ದು ಸಂಚಾರಕ್ಕೆ ತೊಡಕು
ಸುಂಟ್ಟಿಕೊಪ್ಪ:ಸುಂಟ್ಟಿಕೊಪ್ಪ-ಮಾದಪುರ ರಸ್ತೆಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ತೊಡಕುವುಂಟಾಗಿದ್ದು ಚೆಸ್ಕಾಮ್ ಸಿಬ್ಬಂದಿಗಳೊಂದಿಗೆ ಸೇರಿ ಗ್ರಾಮ ಪಂಚಾಯಿತಿ ಸದಸ್ಯ ಆಲಿಕುಟ್ಟಿ,ಪ್ರಸಾದ್ ಕುಟ್ಟಪ್ಪ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಂ ಮರ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
What's Your Reaction?
Like
0
Dislike
0
Love
1
Funny
0
Angry
0
Sad
0
Wow
0

