ಶಾಂತಳ್ಳಿ; ಮಳೆಯಿಂದ ಹಾನಿಯಾದ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ
ಸೋಮವಾರಪೇಟೆ:ಶಾಂತಳ್ಳಿ ಹೋಬಳಿ ತಲ್ತಾರೆ ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಸುಶೀಲ ಬೋಪಯ್ಯ ರವರ ಮನೆ ಭಾರಿ ಮಳೆಗಾಳಿಯಿಂದ ಹಾನಿಯಾಗಿದ್ದು ಸದರಿಯವರಿಗೆ ಫುಡ್ ಕಿಟ್ ವಿತರಣೆ ಮಾಡಲಾಯಿತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

