ಸುಂಟಿಕೊಪ್ಪ: ಕಾಲೇಜಿಗೆ ಭೇಟಿ ನೀಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್

ಸುಂಟಿಕೊ:ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅನೂಪ್ ಕುಮಾರ್ ರವರ ಆಹ್ವಾನದ ಮೇರೆಗೆ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ ಪಿ ಶಶಿಧರ್ ರವರು ಭೇಟಿ ನೀಡಿ ಕಾಲೇಜಿನ ಸಮಸ್ಯೆಯನ್ನು,ಆಲಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸುಂಟಿಕೊಪ್ಪ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಿವಮ್ಮ ,ಸದಸ್ಯ ರಫೀಖ್ ಖಾನ್,ಪಿ.ಡಿ.ಓ ಲೋಕೇಶ್ ಕುಮಾರ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಮ್ ಇದ್ದರು.
What's Your Reaction?






