ಸೋಮವಾರಪೇಟೆ: ಮಳೆಯಿಂದಾಗಿ ಹಾನಿಯಾದ ಮನೆಗಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ

May 31, 2025 - 12:33
 0  40
ಸೋಮವಾರಪೇಟೆ: ಮಳೆಯಿಂದಾಗಿ ಹಾನಿಯಾದ ಮನೆಗಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ

ಮಾದಪುರ:ಉಪವಿಭಾಗಾಧಿಕಾರಿಗಳಾದ ವಿನಾಯಕ್ ನರ್ವಾಡೆ, ಸೋಮವಾರಪೇಟೆ ಹೋಬಳಿ ಕುಂಬೂರು ಹಾಗೂ ಜಂಬೂರು ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳನ್ನು ಪರಿಶೀಲನೆ ನಡೆಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0